Total Pageviews
Monday 15 January 2018
ಭೀಮಾ ತೀರದ ಬೆಳಕು ಭಾಗ 3
ಇಳಕಲ್ಲಿನ ಶ್ರೀ ಮಹಾಂತ ಶಿವಯೋಗಿಗಳ 'ಜಂಗಮ ಜೋಳಿಗೆ' ಮನುಷ್ಯರ ದುಶ್ಚಟಗಳನ್ನೇ ಭಿಕ್ಷೆಯಾಗಿ ಪಡೆದು ಸಾಮಾಜಿಕ ಕ್ರಾಂತಿಯೊಂದನ್ನು ಹುಟ್ಟುಹಾಕಿದಂತೆ,ಚಡಚಣ ದ ರಾಗಂ ರವರ ಈ ಜೋಳಿಗೆ ಸಾಧಕರ, ಚಿಂತಕರ, ಸಾಹಿತಿಗಳ, ಕಲಾವಿದರ,ಜನಪದರ, ಮಹನೀಯರ , ನಮ್ಮ ನೆಲದ ಜ್ಞಾನ, ಸಂಸ್ಕೃತಿ ಹಾಗೂ ಅನುಭವಗಳನ್ನೆಲ್ಲ ತನ್ನ ಮೂರ್ತ ಮತ್ತು ಅಮೂರ್ತ ರೂಪದಲ್ಲಿ ಹೀರಿಕೊಂಡು ಮಥಿಸಿ,ಅವುಗಳನ್ನು ಸಾಹಿತ್ಯ ಸೇವೆಯ ಮೂಲಕ ಸಮಾಜಕ್ಕೆ ಮರಳಿಸುವ "ಜ್ಞಾನಕಣಜ'' ದ ಅಕ್ಷಯ ಪಾತ್ರೆ ಯಾಗಿ ಸಾಂಸ್ಕೃತಿಕ ಕ್ರಾಂತಿಗೆ ಕಾರಣವಾಗಿದೆ.
ಮನೆಯೊಳಗೆ ಹಗಲಿನಲ್ಲಿ ರಂಗದ ನೆನಪು ತರುವ ಸಹಜವಾದ ನೆರಳು ಬೆಳಕಿನಾಟ,ರಾತ್ರಿಯ ಮಂದ ಪ್ರಕಾಶದ ಅಲಂಕಾರ ದೀಪಗಳ ಬೆಳಕ ನೋಟ ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತವೆ.
ಹೀಗೆ ನಾನು ಒಂದು ದಿನ ಅಲ್ಲಿದ್ದು ಮರುದಿನ ಮಧ್ಯಾಹ್ನ ೩ .೧೫ ರ ಹೊತ್ತಿಗೆ ಗುರು ರಾಗಂ ರವರಿಗೆ ಅವರ ಮುದ್ದು ಕುಡಿಗಳಿಗೆ ವಿದಾಯ ಹೇಳಿ ಮತ್ತೆ ಊರ ಕಡೆಗೆ ಹೊರಟೆ.ಆ ಮಂದಿರದಲ್ಲಿ ಕಳೆದ ಮಧುರ ನೆನಪುಗಳು ನಮ್ಮೂರಿನವರೆಗೆ ಕರೆದುಕೊಂಡು ಬಂದವು.
Subscribe to:
Post Comments (Atom)
ಉಳುಕು ಆಗಾಗ ಉಳುಕುತಿರಬೇಕು ಸರಾಗ ಹೆಜ್ಜೆಗಳು ಸತ್ಯದ ಮರ್ಮವನ್ನರಿಯಲು ಬೇಕು ಉಳುಕಿನ ಗೆಜ್ಜೆಗಳು ...
-
ಕುಲದ ನೆಲೆಯನರಸುತ್ತಾ.... ನಮ್ಮ ನಾಡಿನ ಖ್ಯಾತ ಸಾಹಿತಿಗಳು, ಚಿಂತಕರಾದ ಡಾ.ಗುರುಲಿಂಗ ಕಾಪಸೆ ಯವರು " ಪಂಪ ರನ್ನ ರಂತಹ ವ...
-
ಅರ್ಧಾಂಗಿ ಪುರಾಣ! ನಾನು ಎಂದಿನಂತೆ ನಿತ್ಯಕರ್ಮಗಳ ಮುಗಿಸಿ ಕರ್ತವ್ಯಕ್ಕಾಗಿ ಸಿದ್ಧವಾಗುತ್ತಿರುವಾಗ ಕೇಳಿದಳು ಸಾಕಿಯೊಮ್ಮೆ - " ಈ ಹಳೆಯ ಅಂಗಿಯನ್ನ ಹಾಕ್ಕೋ...
-
ಉಳುಕು ಆಗಾಗ ಉಳುಕುತಿರಬೇಕು ಸರಾಗ ಹೆಜ್ಜೆಗಳು ಸತ್ಯದ ಮರ್ಮವನ್ನರಿಯಲು ಬೇಕು ಉಳುಕಿನ ಗೆಜ್ಜೆಗಳು ಕತ್ತಲೆಯ ಧಿಮಾಕನ್ನೊರೆಯಲು ಸಾಕು ಉಬ್ಬಿದ ಅಸ್ಥಿ ಮಜ್ಜೆಗಳು ಜಾ...
No comments:
Post a Comment