Total Pageviews
Monday 15 January 2018
ಭೀಮಾ ತೀರದ ಬೆಳಕು ಭಾಗ ೨
ಭೀಮಾ ತೀರದ ಬೆಳಕು ಭಾಗ ೨
ಝಳಕಿಯ ಮೂಲಕ "ಬಿಸಿಲನಾಡು" ಚಡಚಣ ಕ್ಕೆ ಬಂದಿಳಿದಾಗ ಸಮಯ ಸುಮಾರು ರಾತ್ರಿ೮ ಗಂಟೆ.ಕುತೂಹಲದಿಂದಲೇ ಗುರುಗಳು ನನಗಾಗಿ ಕಳುಹಿಸಿದ ತಮ್ಮ ಮಿತ್ರನಾದ ಬಷೀರ್ ಮುಲ್ಲಾ ರವರು ನನ್ನನ್ನು ಹೇಗೋ ಗುರ್ತಿಸಿ ಸ್ವಾಗತದ ಹಸನ್ಮುಖದೊಂದಿಗೆ ಬರಮಾಡಿಕೊಂಡರು.
ಎದುರಾಗಿ ಬರುವ ತಂಗಾಳಿಯ ಮುದವನ್ನು ಆನಂದಿಸುತ್ತಾ
ಆ ನೆಲದ ಮಹಿಮೆಯೋ ಏನೋ ಅಲ್ಲಿಗೆ ಭೇಟಿ ನೀಡಿದ ಎಲ್ಲರಿಗೂ ಅದು ಆಧ್ಯಾತ್ಮದ ಸವಿನೆನಪುಗಳನ್ನು ಕಟ್ಟಿಕೊಟ್ಟಿದೆ. ತುಂಬಿದ ನನ್ನ ತನುಮನಗಳು ಪುಳಕಗೊಂಡು ಏನನ್ನೋ ನೆನೆಯುತ್ತಾ ಜೋಳಿಗೆ ಯನ್ನು ಪ್ರವೇಶಿಸಿದವು. ಗುರುಗಳ ಪುಟ್ಟ ಕಂದಮ್ಮಗಳಾದ ತರಂಗಿಣಿ ಹಾಗೂ ಸಿದ್ಧಾರ್ಥ ರು ನಮ್ಮನ್ನು ಹಿಂಬಾಲಿಸಿದರು.
Subscribe to:
Post Comments (Atom)
ಉಳುಕು ಆಗಾಗ ಉಳುಕುತಿರಬೇಕು ಸರಾಗ ಹೆಜ್ಜೆಗಳು ಸತ್ಯದ ಮರ್ಮವನ್ನರಿಯಲು ಬೇಕು ಉಳುಕಿನ ಗೆಜ್ಜೆಗಳು ...
-
ಕುಲದ ನೆಲೆಯನರಸುತ್ತಾ.... ನಮ್ಮ ನಾಡಿನ ಖ್ಯಾತ ಸಾಹಿತಿಗಳು, ಚಿಂತಕರಾದ ಡಾ.ಗುರುಲಿಂಗ ಕಾಪಸೆ ಯವರು " ಪಂಪ ರನ್ನ ರಂತಹ ವ...
-
ಅರ್ಧಾಂಗಿ ಪುರಾಣ! ನಾನು ಎಂದಿನಂತೆ ನಿತ್ಯಕರ್ಮಗಳ ಮುಗಿಸಿ ಕರ್ತವ್ಯಕ್ಕಾಗಿ ಸಿದ್ಧವಾಗುತ್ತಿರುವಾಗ ಕೇಳಿದಳು ಸಾಕಿಯೊಮ್ಮೆ - " ಈ ಹಳೆಯ ಅಂಗಿಯನ್ನ ಹಾಕ್ಕೋ...
-
ಉಳುಕು ಆಗಾಗ ಉಳುಕುತಿರಬೇಕು ಸರಾಗ ಹೆಜ್ಜೆಗಳು ಸತ್ಯದ ಮರ್ಮವನ್ನರಿಯಲು ಬೇಕು ಉಳುಕಿನ ಗೆಜ್ಜೆಗಳು ಕತ್ತಲೆಯ ಧಿಮಾಕನ್ನೊರೆಯಲು ಸಾಕು ಉಬ್ಬಿದ ಅಸ್ಥಿ ಮಜ್ಜೆಗಳು ಜಾ...
No comments:
Post a Comment