Total Pageviews
Saturday 30 June 2018
ಅಕಾಡೆಮಿ' ಯೆಂಬ ಜ್ಞಾನದೇಗುಲದಲ್ಲಿ....ಭಾಗ ೨
ಇಂತಹ ಉನ್ನತ ಶಿಕ್ಷಣ ಅಕಾಡೆಮಿಯ ನಿರ್ದೇಶಕರಾಗಿರುವ ಡಾ ಶಿವಪ್ರಸಾದರವರು ಸಿ ಎನ್ ಆರ್ ರಾವ್, ಅಬ್ದುಲ್ ಕಲಾಂ, ರಂತಹ ಶ್ರೇಷ್ಠ ವಿಜ್ಞಾನಿಗಳೊಂದಿಗೆ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಸೆಕೆಂಡುಗಳಲ್ಲಿ ಲೆಕ್ಕಹಾಕುವ ಅವರ ಸಮಯಪ್ರಜ್ಞೆಯಂತೂ ನಮಗೆಲ್ಲಾ ಮಾದರಿಯಾಗಿದೆ.ಅವರು ನಮ್ಮ ಪಾಠಬೋಧನೆಯ ವಿಧಾನಕ್ಕೆ ನೀಡಿದ ಸಲಹೆಗಳು ನಮ್ಮ ತರಗತಿಗಳನ್ನು ಸದಾ ಜೀವಂತವಾಗಿಡುವಲ್ಲಿ ಹಾಗೂ ವಿದ್ಯಾರ್ಥಿ ಕೇಂದ್ರಿತ ತರಗತಿ ನಿರ್ಮಾಣದಲ್ಲಿ ಎಂದೆಂದಿಗೂ ನಮಗೆ ನೆರವಾಗುತ್ತವೆ.
Subscribe to:
Post Comments (Atom)
ಉಳುಕು ಆಗಾಗ ಉಳುಕುತಿರಬೇಕು ಸರಾಗ ಹೆಜ್ಜೆಗಳು ಸತ್ಯದ ಮರ್ಮವನ್ನರಿಯಲು ಬೇಕು ಉಳುಕಿನ ಗೆಜ್ಜೆಗಳು ...
-
ಕುಲದ ನೆಲೆಯನರಸುತ್ತಾ.... ನಮ್ಮ ನಾಡಿನ ಖ್ಯಾತ ಸಾಹಿತಿಗಳು, ಚಿಂತಕರಾದ ಡಾ.ಗುರುಲಿಂಗ ಕಾಪಸೆ ಯವರು " ಪಂಪ ರನ್ನ ರಂತಹ ವ...
-
ಅರ್ಧಾಂಗಿ ಪುರಾಣ! ನಾನು ಎಂದಿನಂತೆ ನಿತ್ಯಕರ್ಮಗಳ ಮುಗಿಸಿ ಕರ್ತವ್ಯಕ್ಕಾಗಿ ಸಿದ್ಧವಾಗುತ್ತಿರುವಾಗ ಕೇಳಿದಳು ಸಾಕಿಯೊಮ್ಮೆ - " ಈ ಹಳೆಯ ಅಂಗಿಯನ್ನ ಹಾಕ್ಕೋ...
-
ಉಳುಕು ಆಗಾಗ ಉಳುಕುತಿರಬೇಕು ಸರಾಗ ಹೆಜ್ಜೆಗಳು ಸತ್ಯದ ಮರ್ಮವನ್ನರಿಯಲು ಬೇಕು ಉಳುಕಿನ ಗೆಜ್ಜೆಗಳು ಕತ್ತಲೆಯ ಧಿಮಾಕನ್ನೊರೆಯಲು ಸಾಕು ಉಬ್ಬಿದ ಅಸ್ಥಿ ಮಜ್ಜೆಗಳು ಜಾ...
ಅದ್ಭುತ ಗುರೂಜಿ
ReplyDeleteSuper sir
ReplyDeleteSuper sir
ReplyDeleteಸೂಪರ್ ಸರ್
ReplyDeleteಓದಿ ಸಂತೋಷವಾಯಿತು(ಮುನ್ನುಡಿ ಸಾಲಿನಲ್ಲಿ ದಿನಾಂಕದ ವ್ಯತ್ಯಾಸವಾಗಿ ರುವುದು ಕಂಡುಬಂದಿದೆ ಸರಿಪಡಿಸು)
ReplyDeleteಧನ್ಯವಾದಗಳೊಂದಿಗೆ,
ನಿನ್ನ ಪ್ರೀತಿಯ
ಶಿವಕುಮಾರ(ಗೋವಾ)
HEA ದಲ್ಲಿ ನಮ್ಮ ಅನುಭವಗಳನ್ನು ಚನ್ನಾಗಿ ಕಟ್ಟಿಕೊಟ್ಟಿದ್ದೀರಿ ,ಧನ್ಯವಾದಗಳು
ReplyDeleteನಿಜ ಅದು ನನ್ನ ಪಾಲಿಗೂ ದೇಗುಲವಾಯಿತು
ReplyDelete