Total Pageviews
Thursday 21 October 2021
ಬೆಳದಿಂಗಳ ಕಾವ್ಯ
ಬೆಳದಿಂಗಳ ಕಾವ್ಯಗಾಲಿಬ್ ಹಾಡುತ್ತಾನೆ ಹೀಗೆ -
ಹೀಗೆ ಎಲ್ಲವೂ, ಏನೆಲ್ಲವೂ ಆದ ಕಾವ್ಯವನ್ನು ಆರಾಧಿಸುವುದೆಂದರೆ ಎಲ್ಲಿಲ್ಲದ ಮಹದಾನಂದ. ಬೆಳದಿಂಗಳು, ಕಾವ್ಯ, ಮಗು, ಗುರು, ಇತಿಹಾಸ, ಕುಶಲೋಪರಿ, ತಹತಹಿಕೆಗಳ ಸಮ್ಮಿಲನ, ಹೀಗೆ ಬದುಕಿನ ರಸಾಯನಗಳೆಲ್ಲವೂ ಮೇಳೈಸಿ ಸಂಭವಿಸಿದ ಸಮ್ಮೇಳನವೇ ಈ ಬೆಳದಿಂಗಳ ಕಾವ್ಯಗೋಷ್ಠಿ. ಮಹರ್ಷಿ ವಾಲ್ಮೀಕಿ, ಕೆ.ಎಸ್. ನಿಸಾರ್ ಆಹಮ್ಮದ್, ಗ್ರಾಹಕರ ತಲ್ಲಣಗಳು, ಗಜಲ್, ಭಾವಗೀತೆ, ವಿರಹ, ಪ್ರೇಮ, ಪ್ರಶ್ನೆಗಳು ಹೀಗೆ ವೈವಿಧ್ಯಮಯ ವಸ್ತುಗಳೆಲ್ಲವೂ ಚಂದಿರನ ಮಡಿಲಲ್ಲಿ ಬೆಳದಿಂಗಳ ಕಾವ್ಯಗಳಾಗಿ ಧ್ಯಾನಿಸಿದ ಬಗೆಯನ್ನು ಮೆಲುಕು ಹಾಕುತ್ತಲೇ ಇರಬೇಕೆನಿಸುತ್ತಿದೆ. ಸಹೃದಯರೆಲ್ಲರೂ ಚಕೋರರಾಗಿ ಬೆಳದಿಂಗಳ ಕವಿತೆಯ ಸಾಲುಗಳನ್ನು ಹೀರಿ ತಣಿಯುತ್ತಿದ್ದರೆನ್ನುವುದಕ್ಕೆ ತಲೆದೂಗುತ್ತಿದ್ದ ಪರಿಯೇ ಸಾಕ್ಷಿಯನ್ನೊದಗಿಸಿತ್ತು.
Subscribe to:
Post Comments (Atom)
ಉಳುಕು ಆಗಾಗ ಉಳುಕುತಿರಬೇಕು ಸರಾಗ ಹೆಜ್ಜೆಗಳು ಸತ್ಯದ ಮರ್ಮವನ್ನರಿಯಲು ಬೇಕು ಉಳುಕಿನ ಗೆಜ್ಜೆಗಳು ...
-
ಕುಲದ ನೆಲೆಯನರಸುತ್ತಾ.... ನಮ್ಮ ನಾಡಿನ ಖ್ಯಾತ ಸಾಹಿತಿಗಳು, ಚಿಂತಕರಾದ ಡಾ.ಗುರುಲಿಂಗ ಕಾಪಸೆ ಯವರು " ಪಂಪ ರನ್ನ ರಂತಹ ವ...
-
ಅರ್ಧಾಂಗಿ ಪುರಾಣ! ನಾನು ಎಂದಿನಂತೆ ನಿತ್ಯಕರ್ಮಗಳ ಮುಗಿಸಿ ಕರ್ತವ್ಯಕ್ಕಾಗಿ ಸಿದ್ಧವಾಗುತ್ತಿರುವಾಗ ಕೇಳಿದಳು ಸಾಕಿಯೊಮ್ಮೆ - " ಈ ಹಳೆಯ ಅಂಗಿಯನ್ನ ಹಾಕ್ಕೋ...
-
ಉಳುಕು ಆಗಾಗ ಉಳುಕುತಿರಬೇಕು ಸರಾಗ ಹೆಜ್ಜೆಗಳು ಸತ್ಯದ ಮರ್ಮವನ್ನರಿಯಲು ಬೇಕು ಉಳುಕಿನ ಗೆಜ್ಜೆಗಳು ಕತ್ತಲೆಯ ಧಿಮಾಕನ್ನೊರೆಯಲು ಸಾಕು ಉಬ್ಬಿದ ಅಸ್ಥಿ ಮಜ್ಜೆಗಳು ಜಾ...
No comments:
Post a Comment