Total Pageviews
Thursday 17 November 2022
ದಿಗಂಬರವೇ ದಿವ್ಯಾಂಬರ
ಪಂಪ ರನ್ನ ಜನ್ನರು ಸಾಕು ಅರಿವುದು ಸೌಜನ್ಯಕೋಟಿ ಜೀವರಾಶಿಗಳ ಜಗದಲ್ಲಿ ಮನುಷ್ಯನೇ ವಿಶ್ವಮಾನ್ಯ ಸಾವಿರ ಗ್ಯಾಲಕ್ಸಿಗಳ ಬ್ರಹ್ಮಾಂಡದಲ್ಲಿ ನಾವು ತೃಣ ಸಾಮಾನ್ಯನ್ಯಾಯದ ಗುಡಿಯಿದು ಪರಿಮಳದ ಶ್ರೀಗಂಧದ ಅರಣ್ಯ
ಕೋಮಲವಾಗಿ ಬಳುಕುವ ಬಿಳಿಯಿರುವುದೆಲ್ಲವೂ ಹಾಲಲ್ಲ ಎಂದರಂದು ಕುವೆಂಪು ಸಚಿವ ಮಂಡಲವೆಂದೂ ಶಾಶ್ವತವಲ್ಲನಂಬದಿರಿ ಕಿವಿ ಕಚ್ಚಿ ಹಾಡುವ ಹಾಲುಗಲ್ಲಎದುರಾಗುವವರೆಲ್ಲರೂ ಬಾಗುವ ಸಣ್ಣತನಗಳ ಜಾಳಲ್ಲ
ತಲ್ಲಣಿಸದಿರು ಕಂಡ್ಯ ತಾಳು ಮನವೆಂದರು ದಾಸರುಹೊರಡುವ ಹಾದಿಯೊಂದೇ ನಾವು ಭಗವಂತನ ದಾಸರುಭುವನ ಗೆದ್ದ ತಥಾಗತನಿಗೆ ಹೆಸರು ಮಂದಹಾಸರುಕಾಯಕವೇ ಕೈಲಾಸ ಬೇಕೆ ಹಂಗಿನರಮನೆಯ ಹೆಸರು ?
ವಿಚಾರಿಸಿದರೆ ತಪ್ಪು ಒಪ್ಪುಗಳ ಪ್ರಶ್ನೆ ಅನಂತಆರಾಧಿಸಿದರೆ ಸಾಕು ಸರಸ್ವತಿಯ ಏಕಾಂತದಿಗಂಬರವೇ ದಿವ್ಯಾಂಬರ ಅಕ್ಕಮಹಾದೇವಿಯ ಪಂಥತಿದ್ದಿ ಬೆಳಕಾಗಬೇಕೆನ್ನುವುದೇ ಭುವನದ ಮನುಜ ಮತ
Subscribe to:
Posts (Atom)
ಉಳುಕು ಆಗಾಗ ಉಳುಕುತಿರಬೇಕು ಸರಾಗ ಹೆಜ್ಜೆಗಳು ಸತ್ಯದ ಮರ್ಮವನ್ನರಿಯಲು ಬೇಕು ಉಳುಕಿನ ಗೆಜ್ಜೆಗಳು ...
-
ಕುಲದ ನೆಲೆಯನರಸುತ್ತಾ.... ನಮ್ಮ ನಾಡಿನ ಖ್ಯಾತ ಸಾಹಿತಿಗಳು, ಚಿಂತಕರಾದ ಡಾ.ಗುರುಲಿಂಗ ಕಾಪಸೆ ಯವರು " ಪಂಪ ರನ್ನ ರಂತಹ ವ...
-
ಅರ್ಧಾಂಗಿ ಪುರಾಣ! ನಾನು ಎಂದಿನಂತೆ ನಿತ್ಯಕರ್ಮಗಳ ಮುಗಿಸಿ ಕರ್ತವ್ಯಕ್ಕಾಗಿ ಸಿದ್ಧವಾಗುತ್ತಿರುವಾಗ ಕೇಳಿದಳು ಸಾಕಿಯೊಮ್ಮೆ - " ಈ ಹಳೆಯ ಅಂಗಿಯನ್ನ ಹಾಕ್ಕೋ...
-
ಉಳುಕು ಆಗಾಗ ಉಳುಕುತಿರಬೇಕು ಸರಾಗ ಹೆಜ್ಜೆಗಳು ಸತ್ಯದ ಮರ್ಮವನ್ನರಿಯಲು ಬೇಕು ಉಳುಕಿನ ಗೆಜ್ಜೆಗಳು ಕತ್ತಲೆಯ ಧಿಮಾಕನ್ನೊರೆಯಲು ಸಾಕು ಉಬ್ಬಿದ ಅಸ್ಥಿ ಮಜ್ಜೆಗಳು ಜಾ...