Total Pageviews
Thursday, 8 February 2018
ಜಾನಪದ ಸಿಧ್ಧಿಯ ವರಕವಿ ಸಿದ್ದಣ್ಣ ಬಿದರಿ
ಜಾನಪದ ಸಿಧ್ಧಿಯ ವರಕವಿ ಸಿದ್ದಣ್ಣ ಬಿದರಿ
ಕನ್ನಡ ಸಾರಸ್ವತ ಲೋಕದ 'ಮೇರು ಕವಿ', 'ಶಬ್ದಬ್ರಹ್ಮ ' ಬೇಂದ್ರೆ ಯವರ ಹೆಸರಿನಲ್ಲಿರುವ ಧಾರವಾಡದ "ದ ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ " ಪ್ರತಿವರ್ಷ, ಅವರ ಜನ್ಮದಿನವಾದ ಜನೇವರಿ ೩೧ ರಂದು ಕೊಡಮಾಡುವ ರಾಷ್ಟ್ರಮಟ್ಟದ ಪ್ರಶಸ್ತಿ ಈ ಬಾರಿ 'ಸಿದ್ದಣ್ಣ ಬಿದರಿ'ಯವರಿಗೆ ದೊರೆತಿರುವುದು ಔಚಿತ್ಯಪೂರ್ಣವಾದುದು ಹಾಗೂ ಅರ್ಥಪೂರ್ಣವಾದುದು. ಡಾ.ಮಲ್ಲಿಕಾ ಘಂಟಿ ಯವರು ಹೇಳಿದ ಹಾಗೆ
Subscribe to:
Post Comments (Atom)
ಚಹಾ ಮತ್ತು ನಾನು
ಚಹಾ ಮತ್ತು ನಾನು ದೂರವಾಗು ಎಂದರೆ ನಮ್ಮಿಬ್ಬರಿಗೂ ಸಾಧ್ಯವೇ ಪ್ರಿಯೆ ಪ್ರಾಣದಿಂದ ಬೇರೆಯಾದವರುಂಟೆ? ಕಾಣುವುದಿಲ್ಲ ಛಾಯೆ ಆತ್ಮದಿಂದ ಹೊರನಡೆದವರುಂಟೆ ? ನೀನೊಂದು ಮಾಯೆ ರಸ...
-
ಕುಲದ ನೆಲೆಯನರಸುತ್ತಾ.... ನಮ್ಮ ನಾಡಿನ ಖ್ಯಾತ ಸಾಹಿತಿಗಳು, ಚಿಂತಕರಾದ ಡಾ.ಗುರುಲಿಂಗ ಕಾಪಸೆ ಯವರು " ಪಂಪ ರನ್ನ ರಂತಹ ವ...
-
ಚಹಾ ಮತ್ತು ನಾನು ದೂರವಾಗು ಎಂದರೆ ನಮ್ಮಿಬ್ಬರಿಗೂ ಸಾಧ್ಯವೇ ಪ್ರಿಯೆ ಪ್ರಾಣದಿಂದ ಬೇರೆಯಾದವರುಂಟೆ? ಕಾಣುವುದಿಲ್ಲ ಛಾಯೆ ಆತ್ಮದಿಂದ ಹೊರನಡೆದವರುಂಟೆ ? ನೀನೊಂದು ಮಾಯೆ ರಸ...
-
ಭಾವಯಾನ 'ಬೆಳಗಾಗಿ ನಾನೆದ್ದು ಯಾರ್ಯಾರ ನೆನೆಯಲಿ| ಎಳ್ಳು ಜೀರಿಗೆ ಬೆಳೆಯೋಳ |ಭೂಮಿತಾಯಿ ಎದ್ದೊಂದು ಘಳಿಗೆ ನೆನೆದೇನ' ಎಂದು ಹಾಡುವ ಜನಪದರು ಬೆಳಗಾಗೆದ...




No comments:
Post a Comment